ಅಭಿಪ್ರಾಯ / ಸಲಹೆಗಳು

ಗ್ರಾಹಕ ಸಂವಾದ ಸಭೆ ಎಂದರೇನು

ಗ್ರಾಹಕ ಸಂವಾದ ಸಭೆ ಎಂದರೇನು?

    • ಗ್ರಾಹಕ ತೃಪ್ತಿಕರವಾದ ಸೇವೆಗಾಗಿ ಮತ್ತು ದೂರುಗಳನ್ನು ತುರ್ತಾಗಿ ಬಗೆಹರಿಸುವುದಕ್ಕಾಗಿ, ಗ್ರಾಹಕ ಸಂವಾದ ಸಭೆಗಳನ್ನು ಪ್ರತಿ ತಿಂಗಳ ಮೂರನೇ ಶನಿವಾರದಂದು ಅಪರಾಹ್ನ 3:00 ರಿಂದ 5:30 ರವರೆಗೆ ಉಪವಿಭಾಗಗಳಲ್ಲಿ ನಡೆಸಲಾಗುತ್ತದೆ.

    • ಸಂಬಂಧಿತ ವೃತ್ತದ ಅಧೀಕ್ಷಕ ಇಂಜಿನಿಯರ್ ಹಾಗೂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಇವರು ಸದರಿ ಸಭೆಗಳಿಗೆ ಸರದಿ ಆಧಾರದ ಮೇಲೆ ಅಧ್ಯಕ್ಷತೆಯನ್ನು ವಹಿಸಿ, ಗ್ರಾಹಕರ ದೂರುಗಳನ್ನು ಆಲಿಸುವುದು.

    • ಗ್ರಾಹಕ ಸಂವಾದ ಸಭೆಗಳಲ್ಲಿ ಗ್ರಾಹಕರು ಸಹಭಾಗಿಗಳು, ಇಲ್ಲಿ ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಪ್ರಸ್ತಾಪಿಸಬಹುದು, ಇವುಗಳ ಕಾರ್ಯಕಲಾಪಗಳನ್ನು ಹಾಗೂ ಅಂಕಿಅಂಶಗಳನ್ನು ಜಾಲತಾಣದಲ್ಲಿ ದಾಖಲಿಸಲಾಗುತ್ತದೆ.

    • ಗ್ರಾಹಕ ಸಂವಾದ ಸಭೆಯಲ್ಲಿ, ಗ್ರಾಹಕರು ದೂರು ದಾಖಲಿಸಿರುವುದರಿಂದ, ಆ ದೂರು ಉಪವಿಭಾಗದ ಮಟ್ಟದಲ್ಲೆ ನಿವಾರಿಸಲಾಗುತ್ತದೆ. ದೂರುಗಳನ್ನು ನಿಗದಿತ ಸಮಯದಲ್ಲಿ ನಿವಾರಿಸದಿದ್ದಲ್ಲಿ, ಅದನ್ನು ಮೇಲಿನ ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಗುತ್ತದೆ.

    • ಗ್ರಾಹರಿಗೆ ಸಮಾಧಾನವಾಗದಿದ್ದ ಪಕ್ಷದಲ್ಲಿ ಗ್ರಾಹಕ ಕುಂದುಕೊರತೆ ನಿವಾರಣಾ ವೇದಿಕೆಗೆ ಮನವಿ ಸಲ್ಲಿಸಬಹುದು.

ಇತ್ತೀಚಿನ ನವೀಕರಣ​ : 15-01-2021 05:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080